ನಾಳೆ ತೆರೆಗೆ “ಇರುವುದೆಲ್ಲವ ಬಿಟ್ಟು”

  “ಇರುವುದೆಲ್ಲವ ಬಿಟ್ಟು”  

 

      ದಾವಣಗೆರೆ ದೇವರಾಜ್ ನಿರ್ಮಾಣದ “ಇರುವುದೆಲ್ಲವ ಬಿಟ್ಟು” ಚಿತ್ರಕ್ಕೆ ಕಳೆದ ವಾರ ಸೆನ್ಸಾರ್‍ಮಂಡಳಿಯು ಚಿತ್ರವೀಕ್ಷಿಸಿ ಮೆಚ್ಚುಕೆ ಗಳಿಸಿ “ಯು” ಸರ್ಟಿಫಿಕೆಟ್ ನೀಡಿದ್ದು ಚಿತ್ರವು ಈ ವಾರ ರಾಜದ್ಯಾದ್ಯಂತ ಬಿಡುಗಡೆಯಾಗುತ್ತಿದೆ.

      ಈ ಚಿತ್ರದ ಕಥೆ-ಚಿತ್ರಕಥೆ-ನಿರ್ದೇಶನ ಕಾಂತಕನ್ನಲ್ಲಿ, ಸಂಭಾಷಣೆ-ಮಹೇಶ್ ಮಳವಳ್ಳಿ, ಛಾಯಾಗ್ರಹಣ – ವಿಲಿಯಂ ಡೇವಿಡ್, ಸಂಗೀತ – ಶ್ರೀಧರ್ ವಿ ಸಂಭ್ರಮ್, ಕಲೆ-ಶ್ರೀನಿವಾಸ್, ನೃತ್ಯ-ಮುರಳಿ ಧನಕುಮಾತ್, ಸಂಕಲನ-ಕೆ.ಎಂ. ಪ್ರಕಾಶ್, ಸಾಹಿತ್ಯ-ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರಪ್ರಸಾದ್, ಕವಿರಾಜ್, ಕಾಂತಕನ್ನಲ್ಲಿ, ರಚಿಸಿದ್ದಾರೆ. ಸಹ ನಿರ್ದೇಶನ ಸೋಮುಗೌಡ./

  • ತಾರಾಗಣದಲ್ಲಿ – ಮೇಘನರಾಜ್, ತಿಲಕ್, ಶ್ರೀಮಹದೇವ್, ಅಚ್ಯುತ್ ಕುಮಾರ್, ಅರುಣ ಬಾಲರಾಜ್, ಅಭಿಷೇಕ್ ರಾಯಣ್ಣ, ರಿಚರ್ಡ್ ಲೂಯಿಸ್ ಮುಂತಾದವರಿದ್ದಾರೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap