ಯಡೆಯೂರು ಜಗದ್ಗುರು ತೋಂಟದ ಸಿದ್ಧಲಿಂಗೇಶ್ವರ ಪುರಾಣ ಪ್ರವಚನ ಮಂಗಲೋತ್ಸವ ಸಮಾರಂಭ

ಹಾವೇರಿ :

                ನಗರದ ಸುಕ್ಷೇತ್ರ ಹುಕ್ಕೇರಿಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳ ಪರ್ಯಂತ ನಡೆದ ಡಾ|| ಪಂ. ಪುಟ್ಟರಾಜ ಕವಿ ಗವಾಯಿಗಳ ವಿರಚಿತ ಯಡೆಯೂರು ಜಗದ್ಗುರು ತೋಂಟದ ಸಿದ್ಧಲಿಂಗೇಶ್ವರ ಪುರಾಣ ಪ್ರವಚನ ಮಂಗಲೋತ್ಸವ ಸಮಾರಂಭ ನಾಳೆ (ದಿ 10) ಹುಕ್ಕೇರಿಮಠದಲ್ಲಿ ಸಂಜೆ 7 ಘಂಟೆಗೆ ಜರುಗಲಿದೆ. ಸಾನಿಧ್ಯವನ್ನು ಶ್ರೀಮಠದ ಸದಾಶಿವ ಸ್ವಾಮಿಗಳು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಡಾ|| ಎಂ.ವಿ ವೆಂಕಟೇಶ. ವೀರಭದ್ರಯ್ಯ ಶಾಸ್ತ್ರಿಗಳು ಪ್ರವಚನ ಮಂಗಲ ನುಡಿ ಹೇಳುವವರು. ಇದೇ ಸಂದರ್ಭದಲ್ಲಿ ನೂತನ ನಗರಸಭೆ ಸದಸ್ಯರಿಗೆ ಸನ್ಮಾನ ಮಾಡಲಾಗುವುದು ಎಂದು ಮಠದ ಮೂಲಗಳು ಪ್ರಕಟಣೆ ತಿಳಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap