ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ತುಮಕೂರು:

         ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀದೇವಿ ಛಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ. ಎಂ.ಆರ್. ಹುಲಿನಾಯ್ಕರ್, ವೈದ್ಯಕೀಯ ನಿರ್ದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್, ಮಾನವ ಸಂಪನ್ಮೂಲ ವಿಭಾಗದ ನಿದೇಶಕರಾದ ಎಂ.ಎಸ್.ಪಾಟೀಲ್‍ರವರು ಶುಭ ಹಾರೈಸಿದ್ದರು. ಚಿತ್ರದಲ್ಲಿ ಪ್ರಾಂಶುಪಾಲರಾದ ಡಾ.ಡಿ.ಕೆ. ಮಹಾಬಲರಾಜು, ಡಾ.ಬಿ.ವಿಜಯಕುಮಾರ್, ಡಾ.ಪ್ರಿಯದರ್ಶಿನಿ, ಡಾ.ಟಿ.ವಿ.ಪರಿಮಳ, ಡಾ.ಎಸ್.ಜಿ.ಹರೀಶ್, ಡಾ.ಟಿ.ಎಸ್. ಕಿರಣ್, ಡಾ.ಎಸ್. ಮಧುಸೂದನ್, ಮುಂತಾದವರು ಚಿತ್ರದಲ್ಲಿದ್ದಾರೆ.

Recent Articles

spot_img

Related Stories

Share via
Copy link
Powered by Social Snap