ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ

ತುರುವೇಕೆರೆ :

          ಪಟ್ಟಣದ ವಿಶ್ವವಿಜಯ ವಿಧ್ಯಾಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ಕಾರ್ಯದರ್ಶಿ ವಿಜಯಲಕ್ಷ್ಮಿ ವಿಶ್ವೇಶ್ವರಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಪುಟಾಣಿ ಮಕ್ಕಳುಗಳು ಕೃಷ್ಣ ರಾಧೆಯರ ವೇಷಭೂಷಣ ಧರಿಸಿ ಪೋಷಕರನ್ನು ರಂಜಿಸಿದರು. ಈ ಸಂಧರ್ಭದಲ್ಲಿ ಶಿಕ್ಷಕಿಯರಾದ ವಿಜಯಲಕ್ಷ್ಮೀ ಯಶೋದ, ಗೌರಾ, ಚೈತ್ರ, ಸುಮಿತ್ತ, ಪ್ರೇಮ, ಮಮತ, ಲತಾ, ಚೇತನ್ ಕುಮಾರಿ, ಆನಂದ್‍ಕುಮಾರ್, ಲೀಲಾ, ಅಕ್ಷತ, ರಾಧಾ, ಎಂ.ಲತಾ ಸೇರಿದಂತೆ ಪೋಷಕರು ಪಾಲ್ಗೋಂಡಿದ್ದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap