ತುರುವೇಕೆರೆ :
ಪಟ್ಟಣದ ವಿಶ್ವವಿಜಯ ವಿಧ್ಯಾಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ಕಾರ್ಯದರ್ಶಿ ವಿಜಯಲಕ್ಷ್ಮಿ ವಿಶ್ವೇಶ್ವರಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಪುಟಾಣಿ ಮಕ್ಕಳುಗಳು ಕೃಷ್ಣ ರಾಧೆಯರ ವೇಷಭೂಷಣ ಧರಿಸಿ ಪೋಷಕರನ್ನು ರಂಜಿಸಿದರು. ಈ ಸಂಧರ್ಭದಲ್ಲಿ ಶಿಕ್ಷಕಿಯರಾದ ವಿಜಯಲಕ್ಷ್ಮೀ ಯಶೋದ, ಗೌರಾ, ಚೈತ್ರ, ಸುಮಿತ್ತ, ಪ್ರೇಮ, ಮಮತ, ಲತಾ, ಚೇತನ್ ಕುಮಾರಿ, ಆನಂದ್ಕುಮಾರ್, ಲೀಲಾ, ಅಕ್ಷತ, ರಾಧಾ, ಎಂ.ಲತಾ ಸೇರಿದಂತೆ ಪೋಷಕರು ಪಾಲ್ಗೋಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ