(ಜ.10)ರಂದು ಪ್ರಧಾನಿ ಮೋದಿ ಅವರೊಂದಿಗೆ ರಾಷ್ಟ್ರ ನಿರ್ಮಾಣದ ಕುರಿತು ಮಾತನಾಡಲು ಕರಣ್ ಜೋಹರ್ ನೇತೃತ್ವದಲ್ಲಿ ನಟ ರಣವೀರ್ ಸಿಂಗ್, ರಣಬೀರ್ ಕಪೂರ್, ಅಲಿಯಾ ಭಟ್ ಆಯುಷ್ಮಾನ್ ಖುರಾನ, ಸಿದ್ಧಾರ್ಥ್ ಮಲ್ಹೋತ್ರ, ನಿರ್ದೇಶಕ ರೋಹಿತ್ ಶೆಟ್ಟಿ, ರಾಜ್ಕುಮಾರ್ ರಾವ್, ಏಕ್ತಾ ಪಕೂರ್, ವಿಕ್ಕಿ ಕೌಶಲ್, ವರುಣ್ ಧವನ್, ಸೇರಿದಂತೆ ಹಲವರು ಹೋಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ