ತುಮಕೂರು
ಶ್ರೀಗಳ ಆರೋಗ್ಯ ವಿಚಾರಿಸಲು ಇಂದು ಸಿಎಂ ತುಮಕೂರಿಗೆ ಆಗಮಿಸಿದ್ದು , ಆರೋಗ್ಯ ವಿಚಾರಣೆ ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಶ್ರೀಗಳು ಆರೋಗ್ಯವಾಗಿದ್ದಾರೆ ಮತ್ತು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರನ್ನು ಪ್ರಾಥಿಸುವೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ