ಹಾಸನ
ಹಾಡ ಹಗಲೇ ಅಪ್ಪ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ತಂದೆ ಸಾವಾಗಿದ್ದು , ಮಗಳ ಸ್ಥಿತಿ ಗಂಭೀರವಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚನ್ನರಾಯಪಟ್ಟಣದ ವಿಜಯಾ ಬ್ಯಾಂಕ್ ಬಳಿ ಘಟನೆ ನಡೆದಿದ್ದು, ರಸ್ತೆಯಲ್ಲಿ ನಡೆದು ಹೋಗುವಾಗ ಹಿಂಬದಿಯಿಂದ ಬಂದ ಅಳಿಯ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಹಲ್ಲೆಗೊಳಗಾದವರನ್ನು ಪ್ರಕಾಶ್(55)ಮೃತಪಟ್ಟ ವ್ಯಕ್ತಿ ಮಗಳು ದಿವ್ಯಾ(35) ೆಂದು ತಿಳಿದು ಬಂದಿದೆ ಅಳಿಯ ನಾಗೆಂದ್ರ ಎಂಬಾತ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.ಪೊಲೀಸರು ಪ್ರಕರಣ ದಾಖಲಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ