ದಾವಣಗೆರೆ:
ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪರಿಶಿಷ್ಟ ಪಂಗಡದ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಕುಂದುವಾಡ ನೇಮಕಗೊಂಡಿದ್ದಾರೆ.
ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ