ಬೆಂಗಳೂರು
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜರಟಗಿ ತಾಲೂಕಿನ ಬಳಿ ಇಂದು ವೇಗವಾಗಿ ಬರುತ್ತಿದ್ದ ಲಾರಿಗೆ ಸಿಕ್ಕಿ ಮೂವರು ಪಾದಚಾರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಮೂವರು ಗಾಯಗೊಂಡಿದ್ದಾರೆ.ಘಟನೆಯ ನಂತರ ಲಾರಿ ಚಾಲಕ ಪರಾರಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ