ಲಕ್ಷ್ಮೇಶ್ವರ :
ನೂತನ ಗದಗ ಜಿಲ್ಲೆಯ ಜಿಪಂ ಅಧ್ಯಕ್ಷರಾದ ಎಸ್ಪಿ ಬಳಿಗಾರ ಅವರು ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಡೀರ ಭೇಟಿ ನೀಡಿದರು. ಆರೋಗ್ಯ ಕೇಂದ್ರದ ಔಷಧಿಗಳ ಲಭ್ಯತೆ, ಆಸ್ಪತ್ರೆಯ ಸ್ವಚ್ಚತೆ ಪರಿಶೀಲಿಸಿ, ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಕುಂದು ಕೊರತೆ ಚರ್ಚಿಸಿದರು. ಉತ್ತಮ ಕಾರ್ಯನಿರ್ವಹಣೆ ಮಾಡುವಂತೆ ಕಾರ್ಯವೃಂದದವರಿಗೆ ಸೂಚಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ