ಮುಂಬೈ:
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕರಾದ ಶ್ರೀ ಮೋಹನ್ ಭಾಗವತ್ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಬಿಜೆಪಿಯ ಚಾಣಾಕ್ಯ ಅಮಿತ್ ಶಾ ಅವರು ಭೇಟಿ ಮಾಡಿ ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆಂದು ಎಂದು ತಿಳಿದು ಬಂದಿದೆ.
ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅಮಿತ್ ಶಾ ಹಾಗೂ ಭಾಗವತ್ ಇಬ್ಬರು ನಂತರ ಭೇಟಿ ಮಾಡಿ ರಾಮಮಂದಿರ ವಿಚಾರ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಇದಲ್ಲದೆ ಆರ್’ಎಸ್ಎಸ್’ನ ಹಲವು ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ