ಶಿರಡಿ
ಸತ್ಯ ಸಾಯಿ ಎಂದೇ ಖ್ಯಾತರಾದ ಶಿರಡಿ ಸಾಯಿಬಾಬಾ ಅವರ100ನೇ ಜಯಂತಿಯ ಕಠರ್ಯಕ್ರಮಗಳ ಸಮಾರೋಪ ಸಮಾರಂಭ ಹಿನ್ನಲೆಯಲ್ಲಿ ಶಿರಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ.
ವಿಶೇಷ ವಿಮಾನದ ಮೂಲಕ ಶಿರಡಿ ವಿಮಾನ ನಿಲ್ದಾಣ ತಲುಪಿದ ಮೋದಿಯವರು ,ಸಾಯಿಬಾಬ ಸಮಾಧಿಗೆ ನಮಸ್ಕರಿಸಿದರು. ನಂತರ ಸಾಯಿಬಾಬಾಗೆ ವಿಶೇಷ ಪೂಜೆ ಸಲ್ಲಿಸಿದರು.
ಸಾಯಿಬಾಬಾಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿಯವರು ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ