ದಾಟಿಯಾ:
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಧ್ಯ ಪ್ರದೇಶ ವಿಧಾನ ಸಭಾ ಚುನಾವಣಾ ಪ್ರಚಾರದ ಮಧ್ಯೆ ಬಿಡುವು ಮಾಡಿಕೊಂಡು ತಮ್ಮ ಟೆಂಪಲ್ ರನ್ ಮುಂದುವರೆಸಿದ್ದಾರೆ.ಮಧ್ಯಪ್ರದೇಶದ ಪ್ರಖ್ಯಾತ ಮಾ ಪಿತಾಂಬರ ಪೀಠ ದೇಗುಲಕ್ಕೆ ಭೇಟಿ ನೀಡಿದ್ದಾರೆ.
ರಾಹುಲ್ ಗಾಂಧಿ ಪ್ರಚಾರಕಿಂತ ಹೆಚ್ಚಿನ ಸಮಯವನ್ನು ದೇವಾಲಯದಲ್ಲೇ ಕಳೆದಿದ್ದಾರೆ ಎನ್ನಲಾಗಿದೆ. ಈ ಸಂದರ್ಭ ಕಾಂಗ್ರೆಸ್ನ ಮಧ್ಯ ಪ್ರದೇಶ ಘಟಕದ ಅಧ್ಯಕ್ಷ ಕಮಾಲ್ ನಾಥ್ ಹಾಗು ಪಕ್ಷದ ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ