ನವದೆಹಲಿ:
ಬಿಜೆಪಿಯ ನರೇಂದ್ರ ಮೋದಿಯ ಸರ್ವಾಧಿಕಾರ, ಅಪ್ರಜಾಪ್ರಭುತ್ವ ಆಡಳಿತವನ್ನು ಕಿತ್ತೊಗೆಯಲು ಇದೇ ಸರಿಯಾದ ಸಮಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು ಜನತೆಗೆ ಕರೆನೀಡಿದ್ದಾರೆ .
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರ ಸರ್ವಾಧಿಕಾರ, ಅಪ್ರಜಾಪ್ರಭುತ್ವ ಆಡಲಿತ ಕಿತ್ತೊಗೆಯಲು ಸಮಯ ಬಂದಿದೆ. ಈ ಐದು ವರ್ಷಗಳಲ್ಲಿ ಪ್ರಧಾನಮಂತ್ರಿಗಳು ಯಾವ ರೀತಿಯ ರಾಜಕೀಯ ವಿರೋಧಗಳನ್ನು ಎದುರಿಸಿದ್ದರು ಎಂಬುದನ್ನು ಜನರು ಮರೆಯಬಾರದು ಎಂದು ಹೇಳುವ ಮೂಲಕ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
In its last weeks in office, Modi govt shamelessly unleashing CBI on @yadavakhilesh is a reminder to all that we must not forget what Modi's political opponents have faced during last five years. Time to throw out this dictatorial & undemocratic regime
— Arvind Kejriwal (@ArvindKejriwal) January 7, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ