ಮಾರಮ್ಮನ ಪ್ರಸಾದ ಸೇವಿಸಿದ 18 ಮಂದಿ ಭಕ್ತರ ದುರ್ಮರಣ!!!

ಚಾಮರಾಜನಗರ:       ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿದ ಬಳಿಕ 18 ಜನ ಮೃತಪಟ್ಟಿದ್ದು 80ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.       ದೇಗುಲದ ಗೋಪುರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಿಗೆ ಭಕ್ತದಿಂದ ರೈಸ್​ಬಾತ್​ ತಯಾರಿಸಲಾಗಿತ್ತು. ಪ್ರಸಾದ ಸೇವಿಸಿದ 40ಕ್ಕೂ ಅಧಿಕ ಭಕ್ತರ ಪೈಕಿ 18 ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.        ಇದೀಗ ಈ ಘಟನೆಯಲ್ಲಿ ಮೃತರ ಸಂಖ್ಯೆ 18 ಕ್ಕೆ ಏರಿದ್ದು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. … Continue reading ಮಾರಮ್ಮನ ಪ್ರಸಾದ ಸೇವಿಸಿದ 18 ಮಂದಿ ಭಕ್ತರ ದುರ್ಮರಣ!!!