ತುಮಕೂರಿನಲ್ಲಿ ದೇವೇಗೌಡರ ಸ್ಪರ್ಧೆ ಖಚಿತ!!!

ಬೆಂಗಳೂರು:

 

    ಪಕ್ಷದ ಹಿತದೃಷ್ಟಿಯಿಂದ ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸ್ಪರ್ಧಿಸುತ್ತಾರೆ ಎಂದು  ಸಚಿವ ಎಸ್.ಆರ್. ಶ್ರೀನಿವಾಸ್​ ಸ್ಪಷ್ಟಪಡಿಸಿದ್ದಾರೆ. 

Image result for s.r.srinivas

     ತುಮಕೂರಿನಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಅವರು, ಮಾರ್ಚ್​ 25 ರಂದು ದೇವೇಗೌಡರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದಕ್ಕೂ ಮುನ್ನಾ ದಿನ ಅಂದರೆ 24ಕ್ಕೆ ತುಮಕೂರಿನಲ್ಲಿ ಜೆಡಿಎಸ್​ ನಾಯಕರ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

       ತುಮಕೂರು ಲೋಕಸಭಾ ಕ್ಷೇತ್ರ ಜೆಡಿಎಸ್​​ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್​​ ತಮ್ಮ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​​ಗೆ ನೀಡಬೇಕೆಂದು ನಡೆಸಿದ ಹಗ್ಗಜಗ್ಗಾಟದಲ್ಲಿ ಜೆಡಿಎಸ್ ಗೆ ಜಯ ದೊರೆತಿದ್ದು, ಕೊನೆಗೂ ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರು ಸ್ಪರ್ಧಿಸುವುದು ಖಚಿತವಾಗಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap