ಬಳ್ಳಾರಿ:
ಬಳ್ಳಾರಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಮತದಾನ ನಡೆಯುತ್ತಿದೆ. ಮತದಾನ ಬಳಿಕ ಹೃದಯಾಘಾತದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆಯ 7ನೇ ವಾರ್ಡ್ನ ಮತಗಟ್ಟೆ ಸಂಖ್ಯೆ 22ರಲ್ಲಿ ಮತದಾನ ಮಾಡಿ ಬಂಡಿ ನಾರಾಯಣಪ್ಪ(70) ಎನ್ನುವವರು ಮನೆಗೆ ಬಂದ ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ