ಬಳ್ಳಾರಿ ಲೋಕಸಭಾ ಚುನಾವಣೆ: ಶಾಸಕ ನಾಗೇಂದ್ರ ಸಹೋದರ ಕಣಕ್ಕೆ

 ಬಳ್ಳಾರಿ:

60 lakhs worth of gold coated silver Valmiki idol to Rahul Gandhi

      ನವಂಬರ್ 3 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ ಪ್ರಸಾದ್ ಅವರು ಸ್ಪರ್ಧಿಸುವ ಸಾಧ್ಯತೆ ಇದೆ.

      ಬಳ್ಳಾರಿ ಕಾಂಗ್ರೆಸ್ ಶಾಸಕರಿಂದಲೂ ನಾಗೇಂದ್ರ ಸಹೋದರ ವೆಂಟೇಶ್‍ಪ್ರಸಾದ್ ಅವರ ಹೆಸರನ್ನೇ ಸೂಚಿಸಲಾಗುತ್ತಿದ್ದು, ಇದರಿಂದಾಗಿ ಶಾಸಕ ನಾಗೇಂದ್ರ ಅವರು ತಮ್ಮ ಸಹೋದರನ ಗೆಲ್ಲಿಸಿಕೊಳ್ಳುವ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ.

      ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿ, ಅವರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap