ಪೀಠ ತ್ಯಜಿಸಿದ ಸ್ವಾಮೀಜಿ!?

ಚಿಕ್ಕಮಗಳೂರು:

Jaya Basavananda Swamiji resigned to Basava Tatva Peeta

       ಚಿಕ್ಕಮಗಳೂರು ನಗರದ ಹೊರವಲಯದಲ್ಲಿರುವ ಬಸವ ಮಠದ ಸ್ವಾಮೀಜಿ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಪೀಠ ತ್ಯಾಗ ಮಾಡಿದ್ದಾರೆ.

      ಕೆಲವು ದಿನಗಳ ಹಿಂದೆಯಷ್ಟೇ ಸ್ವಾಮೀಜಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಸ್ವಾಮೀಜಿ ವಿರುದ್ಧ ಈ ಗುರುತರ ಆರೋಪ ಹಿನ್ನಲೆಯಲ್ಲಿ ಬಸವ ಮಂದಿರ ವಿರಕ್ತ ಮಠದ ಜಯಬಸವಾನಂದ ಸ್ವಾಮೀಜಿ ಪೀಠ ತ್ಯಾಗ ಮಾಡಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಸತ್ಯಾಂಶ ಹೊರಬರುವ ತನಕ ಪೀಠವನ್ನು ತ್ಯಜಿಸಲು ಜೈ ಬಸವನಂದ ಸ್ವಾಮೀಜಿ ನಿರ್ಧರಿಸಿದ್ದಾರೆ. ಈಗ ಪೀಠ ತ್ಯಜಸಿ ಸ್ವಾಮೀಜಿ ಬೆಂಗಳೂರಿಗೆ ತೆರಳಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap