ಮಚ್ಚು ತೋರಿಸಿ, ಪೆಟ್ರೋಲ್ ಬಂಕ್ ನ 2.50 ಲಕ್ಷ ದರೋಡೆ!!
ಹಾಸನ: ಮಚ್ಚು, ಲಾಂಗುಗಳನ್ನು ತೋರಿಸಿ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಬೆದರಿಸಿ, 2.50 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೂವರು ದುಷ್ಕರ್ಮಿಗಳಿಂದ ನವೆಂಬರ್ 26ರಂದು ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿರುವ ಪೆಟ್ರೋಲ್ ಬಂಕ್ ಮೇಲೆ ದಾಳಿ ನಡೆದಿದ್ದು, ದಾಳಿ ವೇಳೆ ಕೈಯಲ್ಲಿ ಲಾಂಗು-ಮಚ್ಚುಗಳನ್ನು ಹಿಡಿದು ಬೆದರಿಸಿದ್ದಲ್ಲದೇ, ಓರ್ವ ಸಿಬ್ಬಂದಿಗೆ ಇರಿದಿದ್ದರು. ಬಳಿಕ ಬಂಕಿನಲ್ಲಿದ್ದ 2.50 ಲಕ್ಷ ರೂಪಾಯಿಯನ್ನು ದೋಚಿದ್ದರು. ಪರಾರಿಯಾಗುವ ವೇಳೆ ಬಂಕಿನಲ್ಲಿದ್ದ ಸಿಸಿ … Continue reading ಮಚ್ಚು ತೋರಿಸಿ, ಪೆಟ್ರೋಲ್ ಬಂಕ್ ನ 2.50 ಲಕ್ಷ ದರೋಡೆ!!
Copy and paste this URL into your WordPress site to embed
Copy and paste this code into your site to embed