ಇಂದು ದೇವೇಗೌಡ-ಮುದ್ದಹನುಮೇಗೌಡರಿಂದ ನಾಮಪತ್ರ ಸಲ್ಲಿಕೆ!

ತುಮಕೂರು :      ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮೈತ್ರಿ ಅಭ್ಯರ್ಥಿಯಾಗಿ ಹಾಗು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಲಿದ್ದಾರೆ.      ಮಧ್ಯಾಹ್ನ 2 ಗಂಟೆಯ ಬಳಿಕ ನಾಮಪತ್ರ ದೇವೇಗೌಡರು ನಾಮಪತ್ರ ಸಲ್ಲಿಕೆ ಮಾಡಲಿದ್ದು,  ಮೈತ್ರಿ ಪಕ್ಷದ ನಿರ್ಧಾರಕ್ಕೆ ಬಂಡಾಯ ಎದ್ದಿರುವ ಮುದ್ದಹನುಮೇಗೌಡ ಕೂಡ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಹೇಳಿಕೊಂಡಿದ್ದಾರೆ.       ತುಮಕೂರು … Continue reading ಇಂದು ದೇವೇಗೌಡ-ಮುದ್ದಹನುಮೇಗೌಡರಿಂದ ನಾಮಪತ್ರ ಸಲ್ಲಿಕೆ!