ಬೆಳ್ಳಂಬೆಳಗ್ಗೆಯೇ ಪಾಲಿಕೆಯ ಮಾಜಿ ಮೇಯರ್ ಬರ್ಬರ ಹತ್ಯೆ
ತುಮಕೂರು: ಬೆಳ್ಳಂಬೆಳಗ್ಗಯೇ ನಗರ ಪಾಲಿಕೆಯ ಮಾಜಿ ಮೇಯರ್ ಒಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರಿನ ಬಟವಾಡಿ ಬ್ರಿಡ್ಜ್ ಬಳಿ ನಡೆದಿದೆ. ನಗರ ಪಾಲಿಕೆ 32 ನೇ ವಾರ್ಡ್ ಜೆಡಿಎಸ್ ಸದಸ್ಯ ಎಚ್.ರವಿಕುಮಾರ್ ಕೊಲೆಯಾದ ದುರ್ದೈವಿ. ಇಂದು ಬೆಳಿಗ್ಗೆ 8.45ರ ಸುಮಾರಿಗೆ ಮನೆ ಸಮೀಪದ ಕ್ಯಾಂಟೀನ್ನಲ್ಲಿ ಟೀ ಕುಡಿಯುತ್ತಿದ್ದ ವೇಳೆ ಟಾಟಾ ಏಸ್ನಲ್ಲಿ ಬಂದ 7 ಮಂದಿ ದುಷ್ಕರ್ಮಿಗಳು ರವಿಕುಮಾರ್ ಕಣ್ಣಿಗೆ ಕಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ದಾಳಿ … Continue reading ಬೆಳ್ಳಂಬೆಳಗ್ಗೆಯೇ ಪಾಲಿಕೆಯ ಮಾಜಿ ಮೇಯರ್ ಬರ್ಬರ ಹತ್ಯೆ
Copy and paste this URL into your WordPress site to embed
Copy and paste this code into your site to embed