ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು : ವಾರಿಸ್ ಪಠಾಣ್

ಮುಂಬೈ: 

    ಬೆಂಗಳೂರಿನಲ್ಲಿ ಮಂಗಳವಾರ ಮುಕ್ತಾಯಗೊಂಡ ಎರಡು ದಿನಗಳ ವಿಪಕ್ಷಗಳ ಸಭೆಯಲ್ಲಿ ತಮ್ಮ ನಾಯಕರಿಗೆ ಆಹ್ವಾನ ನೀಡದ 26 ಸಮಾನ ಮನಸ್ಕ ಪಕ್ಷಗಳ ವಿರುದ್ಧ ಕಿಡಿಕಾರಿರುವ ಎಐಎಂಐಎಂ, ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು ಎಂದು ಅಸಮಾಧಾನ ವ್ಯಕ್ತಪಡಿಸಿದೆ.

   ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪಕ್ಷದ ನಾಯಕ ಹಾಗೂ ವಕ್ತಾರ ವಾರಿಸ್ ಪಠಾಣ್, ಜಾತ್ಯತೀತ ಪಕ್ಷಗಳು ಎಂದು ಕರೆದುಕೊಳ್ಳುತ್ತಿರುವವರು ತಮ್ಮನ್ನು “ರಾಜಕೀಯ ಅಸ್ಪೃಶ್ಯರು” ಎಂದು ಪರಿಗಣಿಸುತ್ತಿವೆ. ಅಸಾದುದ್ದೀನ್ ಓವೈಸಿ ಅವರ ಪಕ್ಷವನ್ನು ಯಾರಾದರೂ ಹೇಗೆ ನಿರ್ಲಕ್ಷಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

    ಗುಜರಾತ್ ಅಸೆಂಬ್ಲಿ ಚುನಾವಣೆ, ಆದರೆ ಅವರು ಬೆಂಗಳೂರಿನಲ್ಲಿ ಕುಳಿತಿದ್ದಾರೆ, ನಾವು (ಎಐಎಂಐಎಂ) ಸಹ 2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಯತ್ನಗಳನ್ನು ಮಾಡುತ್ತಿದ್ದೇವೆ, ಆದರೆ ಅವರು (ವಿರೋಧ ಪಕ್ಷಗಳು) ಅಸಾದುದ್ದೀನ್ ಓವೈಸಿ ಮತ್ತು ನಮ್ಮ ಪಕ್ಷವನ್ನು ಕಡೆಗಣಿಸುತ್ತಿದ್ದಾರೆ” ಎಂದು ಅವರು ಕಿಡಿಕಾರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap