ನವದೆಹಲಿ
ನಿನ್ನೆ ದೈವಾದೀನರಾದ ದೇಶದ ಮಾಜಿ ಪ್ರಧಾನಿ ಅಟಲ್ ಜೀ ರವರಿಗೆ ಗೌರವಾರ್ಥ ದೇಶದ ಸರ್ವೋಚ್ಚ ನ್ಯಾಯಾಲಯವು ತನ್ನ ಈ ದಿನದ ಎಲ್ಲಾ ಕಲಾಪಗಳನ್ನು ಅರ್ಧ ದಿನಕ್ಕೆ ಮೊಟಕುಗೊಳಿಸಲು ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ

Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved