ತುಮಕೂರು:
ಬಸವ ಕೇಂದ್ರ ಮತ್ತು ಮಹಿಳಾ ಬಸವ ಕೇಂದ್ರ, ಜಯದೇವ ವಿದ್ಯಾರ್ಥಿ ನಿಲಯ ಟ್ರಸ್ಟ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ಇಂದು ಸಂಜೆ 6 ಗಂಟೆಗೆ ಬಿ.ಎಚ್.ರಸ್ತೆಯ ಜಯದೇವ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಏರ್ಪಡಿಸಲಾಗಿದೆ.
ಬೃಹನ್ಮಥ ಚಿತ್ರದುರ್ಗ ಅಧ್ಯಕ್ಷರಾದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದದೊಂದಿಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಸವ ಕೇಂದ್ರದ ಅರ್ಧಯಕ್ಷರಾದ ಸಿದ್ದಗಂಗಮ್ಮ ಸಿದ್ದರಾಮಣ್ಣ ವಹಿಸುವರು. ಶರಣೆ ಕಮಲಮ್ಮ ಉಪನ್ಯಾಸ ನೀಡುವರು. ಪ್ರಾಂಶುಪಾಲ ಡಾ.ಡಿ.ಎನ್.ಯೋಗೀಶ್ ಉಪಸ್ಥಿತರಿರುವರು.