‘ಕೈ’ ಶಾಸಕರಿಗೆ ಸಿದ್ದು ಗುಟುರು

ದೆಹಲಿ:

ಸಂಬಂಧಿತ ಚಿತ್ರ

     ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಶಾಸಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ತರಾಟೆ ತೆಗೆದುಕೊಂಡ ಪ್ರಸಂಗ ಇಂದು ನಡೆದಿದೆ.

      ಕಾಂಗ್ರೆಸ್ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ತಿಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೂರವಾಣಿ ಮೂಲಕವೇ ಕರೆ ಮಾಡಿ ಕಾಂಗ್ರೆಸ್ ಶಾಸಕರನ್ನು ತರಾಟೆ ತೆಗೆದುಕೊಂಡರು.

      ಹರಿಹರ ಶಾಸಕ ರಾಮಪ್ಪ, ಸಿ.ಎಸ್.ಶಿವಳ್ಳಿ ಮತ್ತು ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ದೂರವಾಣಿ ಮೂಲಕವೇ ಗುಟುರು ಹಾಕಿ, ಬಿಜೆಪಿ ನಾಯಕರ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಸೂಚಿಸಿದ್ದಾರೆ.

 

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap