ತುಮಕೂರು
ಜೆಸಿಐ ತುಮಕೂರು ಮೆಟ್ರೋ ವತಿಯಿಂದ ಜೆಸಿ ಸಪ್ತಾಹದ ಅಂಗವಾಗಿ ಶೆಟ್ಟಿಹಳ್ಳಿ ಮುಖ್ಯ ರಸ್ತೆಯಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ಸ್ಥಳೀಯ ಕಾರ್ಪೊರೇಟರ್ ಶ್ರೀ ರಮೇಶ್, ಸಂಸ್ಥೆಯ ಅಧ್ಯಕ್ಷೆ ಭಾಗ್ಯಲಕ್ಷ್ಮಿ ನಾಗರಾಜ್, ಸ್ಥಾಪಕ ಅಧ್ಯಕ್ಷ ಟಿ.ವಿ.ಎನ್. ಮೂರ್ತಿ, ದರ್ಶನ್, ನಾಗರಾಜ್, ಸಿಂಧೂ, ಯಶಸ್ವಿನಿ, ಸಿದ್ದಪ್ಪ, ಡಾ.ಲೋಕೇಶ್ ಇನ್ನು ಮುಂತಾದವರು ಹಾಜರಿದ್ದರು.
