ತುಮಕೂರು ಶಾಖೆ ಪ್ರಾರಂಭದ ಪೂರ್ವಭಾವಿ ಸಭೆ

ತುಮಕೂರು

                ಶಾಖೆಯ ವತಿಯಿಂದ ಪೂರ್ವಭಾವಿ ಸಭೆಯನ್ನು ದಿನಾಂಕ:9.9.2018ರ ಭಾನುವಾರದಂದು ಬೆಳಗ್ಗೆ 10 ಗಂಟೆಗೆ ತುಮಕೂರು ನಗರದ ಪ್ರವಾಸಿ ಮಂದಿರ, ರೈಲ್ವೇಸ್ಟೇಷನ್ ಮುಂಭಾಗದಲ್ಲಿ ಕರೆಯಲಾಗಿದೆ. ಈ ಸಭೆಗೆ ಸಂಘದ ಗೌರವಾಧ್ಯಕ್ಷರಾದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಗಳು, ಉರಿಲಿಂಗಪೆದ್ದಿ ಮಠ, ಮೈಸೂರು ಇವರು ಮತ್ತು ಶ್ರೀ ತುಂಬಲ ರಾಮಣ್ಣನವರು ಅಧ್ಯಕ್ಷರು, ಅಂಬೇಡ್ಕರ್ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಮೈಸೂರು ಇವರ ಉಪಸ್ಥಿತಿಯಲ್ಲಿ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿಅಂಬೇಡ್ಕರ್ ವಿವಿದೋದ್ದೇಶ ಸಹಕಾರ ಸಂಘ ನಿ., ತುಮಕೂರು ಶಾಖೆಯ ಪ್ರಾರಂಭಕ್ಕೆ ತಮ್ಮ ಸಲಹೆ ಸೂಚನೆಗಳನ್ನು ನೀಡುವುದರ ಮೂಲಕ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಈ ಮೂಲಕ ಕೋರಲಾಗಿದೆ.

Recent Articles

spot_img

Related Stories

Share via
Copy link
Powered by Social Snap