ಬೆಂಗಳೂರು:
ಕನ್ನಡದ ನಟ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಂದ ನೆರೆಪೀಡಿತ ಪ್ರದೇಶಗಳಿಗೆ 10 ಲಕ್ಷ ರೂ.ಗಳನ್ನು ದೇಣಿಗೆಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
ಕೊಡಗು ಜಿಲ್ಲೆ ಮತ್ತು ಕೇರಳ ರಾಜ್ಯಕ್ಕೆ ತಲಾ 5 ಲಕ್ಷ ರೂ.ಗಳನ್ನು ನೀಡಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಮನೆ ನಿರ್ಮಿಸಿಕೊಡುವ ಬಗ್ಗೆ ಹರಿದಾಡುತ್ತಿದೆ. ಇದನ್ನು ಯಾರು ನಂಬಬೇಡಿ ಎಂದು ಸಂತ್ರಸ್ತರಲ್ಲಿ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ