ಬೆಂಗಳೂರು
ಬೆಂಗಳೂರು ಟ್ರಾಫಿಕ್ ಸಮಸ್ಯೆ ತಿಳಿಗೊಳಿಸಲು ಪ್ರಾರಂಭವಾದ ನಮ್ಮ ಮೆಟ್ರೋ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಕರ್ನಾಟಕ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಸಂಸತ್ತಿಗೆ ತಿಳಿಸಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ತಿಳಿಸಿದ್ದಾರೆ.
ಮೂರನೇ ಹಂತದ ಎರಡು ಕಾರಿಡಾರ್ಗಳೊಂದಿಗೆ 44.65 ಕಿ.ಮೀ. ಕಾರಿಡಾರ್-1 ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಮತ್ತು ಹಂತ-II ಹೊಸಹಳ್ಳಿಯಿಂದ ಕಡಬಗೆರೆವರೆಗೆ ಇರುತ್ತದೆ. ಹಂತ-III ಯೋಜನೆಯ ಒಟ್ಟು ವೆಚ್ಚ 16,328 ಕೋಟಿ ರೂಪಾಯಿ ಎಂದು ಸಚಿವರು ಹೇಳಿದರು.
![](https://prajapragathi.com/wp-content/uploads/2023/02/Untitled-5.jpg)