ತುಮಕೂರು :
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಶೋಕಾಚರಣೆ ಹಿನ್ನಲೆಯಲ್ಲಿ ಗುಬ್ಬಿ ತಾಲ್ಲೂಕು ಕಡಬದಲ್ಲಿ ಆಗಸ್ಟ್ 20ರಂದು ನಡೆಯಬೇಕಿದ್ದ ನೂತನ ಪಶು ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಸದರಿ ಉದ್ಘಾಟನಾ ಕಾರ್ಯಕ್ರಮವು ಸೆಪ್ಟೆಂಬರ್ 5ರಂದು ನಡೆಯಲಿದೆ ಎಂದು ಸಹಾಯಕ ನಿರ್ದೇಶಕರಾದ ಡಾ: ದೇವರಾಜು ತಿಳಿಸಿದ್ದಾರೆ.
