ಪತ್ರಕರ್ತರ ಮಾಸಾಶನ ಹೆಚ್ಚಳ : ಸಿಎಂಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಬೆಂಗಳೂರು:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಪತ್ರಕರ್ತರ ಪಿಂಚಣಿಯನ್ನು ಹೆಚ್ಚಳ ಮಾಡಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಪರ್ತಕರ್ತರ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ,

ಪತ್ರಕರ್ತ ಮೃತಪಟ್ಟ ಸಂದರ್ಭದಲ್ಲಿ ಕುಟುಂಬಕ್ಕೆ ನೀಡಲಾಗುತ್ತಿದ್ದ ಪಿಂಚಣಿಯನ್ನು 3 ಸಾವಿರದಿಂದ 6 ಸಾವಿರಕ್ಕೆ ಹೆಚ್ಷಿಸಿರುವುದು ಸ್ವಾಗತಾರ್ಹ ಎಂದು ಕೆಯುಡಬ್ಲ್ಯೂಜೆ ಪ್ರತಿಕ್ರಿಯಿಸಿದೆ. ಪತ್ರಕರ್ತರ ಮಾಸಾಶನ ತ್ವರಿತ ಗತಿಯಲ್ಲಿ ಅರ್ಹರಾದ ಪತ್ರಕರ್ತರಿಗೆ ಸಿಗುವಂತೆ ಮಾಡಬೇಕು ಎಂದು ಕೆಯುಡಬ್ಲ್ಯೂಜೆ ವಿನಂತಿಸಿದೆ.

Recent Articles

spot_img

Related Stories

Share via
Copy link
Powered by Social Snap