ಬಳ್ಳಾರಿಗೆ ಸಚಿವ ಸ್ಥಾನ ನೀಡಲು ಪಟ್ಟು

 ಬೆಂಗಳೂರು:Image result for Parameshwar naik

      ಬಳ್ಳಾರಿ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಅವರು ಕಾಂಗ್ರೆಸ್ ವರಿಷ್ಠರನ್ನು ಆಗ್ರಹಿಸಿದ್ದಾರೆ.

      ಇಂದು ಸಚಿವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡುತ್ತಿದ್ದ ಅವರು, ಬಳ್ಳಾರಿಯ 6 ಶಾಸಕರ ಪೈಕಿ ಓರ್ವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ ಅವರು, ಆಪರೇಷನ್ ಕಮಲದ ಬಗ್ಗೆ ನನಗೇನೂ ಗೊತ್ತಿಲ್ಲ. ಬಿಜೆಪಿಯ ಯಾವ ಮುಖಂಡರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳಿದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap