ಬೆಂಗಳೂರನ್ನು ಅಂತರರಾಷ್ಟ್ರೀಯ ಸ್ಮಾರ್ಟ್ ಸಿಟಿ ಮಾಡಲು ಸರ್ಕಾರದ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಬೆಂಗಳೂರು, ಏಪ್ರಿಲ್ 18 ಮೆಟ್ರೋ , ಸಬ್ ಅರ್ಬನ್ ರೈಲು, ರಸ್ತೆ, ಹೊಸ ಬಡಾವಣೆಗಳ ನಿರ್ಮಾಣ, ಸ್ಯಾಟಿಲೈಟ್ ಟೌನ್ಗಳ ನಿರ್ಮಾಣಗಳ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಸಿಟಿಯನ್ನಾಗಿಸುವ ದೂರದೃಷ್ಟಿಯ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಡಾ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಮಾಸ್ತಿ ಭವನ’ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಐಪಿಎಲ್ಗೆ 15 ವರ್ಷಗಳ ಸಂಭ್ರಮ; … Continue reading ಬೆಂಗಳೂರನ್ನು ಅಂತರರಾಷ್ಟ್ರೀಯ ಸ್ಮಾರ್ಟ್ ಸಿಟಿ ಮಾಡಲು ಸರ್ಕಾರದ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed