ಭವಿಷ್ಯ ನುಡಿಯಲು ಅವರೇನು ಜ್ಯೋತಿಷಿಯೇ : ಕೆಎನ್‌ ರಾಜಣ್ಣ

ಹಾಸನ:

 ಯತ್ನಾಳ್ ಅವರಿಗೆ ನಾಲಿಗೆಯ ಮೇಲೆ ಹಿಡಿತವಿಲ್ಲ. ಮೂರ್ಖ ಹೇಳಿಕೆಗಳನ್ನು ನೀಡಲು ಅವರು ಹೆಸರುವಾಸಿಯಾಗಿದ್ದಾರೆ. ಈ ರೀತಿ ಭವಿಷ್ಯ ನುಡಿಯಲು ಅವರೇನು ಜ್ಯೋತಿಷಿಯೇ ಎಂದು ಪ್ರಶ್ನಿಸಿದ್ದಾರೆ.

   ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಗ್ಯಾರಂಟಿ ಯೋಜನೆಗಳ ಜಾರಿಗೊಳಿಸುವತ್ತ ಸರ್ಕಾರದ ಗಮನ ಹರಿಸಿದೆ. ರಾಷ್ಟ್ರೀಯ ನಾಯಕರ ಗಮನ ಸೆಳೆಯರು ಯತ್ನಾಳ್ ಇಂತಹ ಹೇಳಿಕೆ, ಟೀಕೆಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಈ ಟೀಕೆಗಳಿಗೆ ಗಮನಕೊಡುವ ಅಗತ್ಯವಿಲ್ಲ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap