ಮಾಜಿ ಸಿ.ಎಂ.ಪುತ್ರರ ನಡುವೆ ನೇರ ಹಣಾಹಣಿ

ಶಿವಮೊಗ್ಗ;

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯು ನವೆಂಬರ್ 3 ರಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ನೇರ ಹಣಾಹಣಿಯಲ್ಲಿದ್ದಾರೆ.

ಅಕ್ಟೋಬರ್ 15 ರಂದು ನಾಮಪತ್ರ ಸಲ್ಲಿಸಲಿರುವ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಸಲಿದ್ದು, ಇದರ ನಡುವೆಯೇ ಜೆಡಿಎಸ್ ಅಭ್ಯರ್ಥಿಯಾಗಿ ಮಧುಬಂಗಾರಪ್ಪ ಅವರು ನಾಮಪತ್ರ ಸಲ್ಲಿಸುವ ಮೂಲಕ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಸ್ಪರ್ಧಾ ಕಣದಲ್ಲಿದ್ದು, ಚುನಾವಣೆಯಲ್ಲಿ ತೀವ್ರ ಸೆಣಸಾಟ ನಡೆಯಲಿದೆ.

Recent Articles

spot_img

Related Stories

Share via
Copy link
Powered by Social Snap