ಮೋದಿಯನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಲು ಕಂಕಣಕಟ್ಟಿ ಕಾರ್ಯಮಾಡಬೇಕಾಗಿದೆ : ಎ ನಾರಾಯಣಸ್ವಾಮಿ.

ಮೊಳಕಾಲ್ಮುರು

      ದೇಶ ಕಂಡ ಅಪ್ರತಿಮ ನಾಯಕ, ದೇಶಾಭಿಮಾನಿ, ದೇಶವನ್ನು ಅಭಿವೃದ್ದಿಯತ್ತ ತೆಗೆದುಕೊಂಡು ಹೋಗು ಚೌಕಿದಾರ ನರೇಂದ್ರ ಮೋದಿಜಿಯನ್ನು ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಬಿಜೆಪಿ ಪಕ್ಷದ ಕಟ್ಟ ಅಭಿಮಾನಿಗಳು ಕಂಕಣಕಟ್ಟಿ ಪ್ರತಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಎ ನಾರಾಯಣಸ್ವಾಮಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಬಿಜೆಪಿ ಪಕ್ಷದ ಬಹಿರಂಗಸಭೆಯನ್ನುದ್ದೇಶಿಸಿ ಮಾತನಾಡಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap