ಶಿರಾ
ತಾಲ್ಲೂಕಿನ ಪಟ್ಟನಾಯಕನಹಳ್ಳಿ ಆರ್ಯವೈಶ್ಯ ಮಂಡಳಿ ಗೌರವಾಧ್ಯಕ್ಷ, ಶ್ರೀಶನೇಶ್ವರ ಸ್ವಾಮಿ ದೇವಸ್ಥಾನ ಸಮಿತಿ ಸದಸ್ಯ ಎಸ್.ಕೆ.ಮೋಹನ್ರಾಜ್ ಬುಧವಾರ ರಾತ್ರಿ ಹೃದಯಾಘಾತದಿಂದ ನಿಧÀನ ಹೊಂದಿದ್ದಾರೆ.
ಇವರು ಸರಳ ಸಜ್ಜನಿಕೆ ಜೊತೆಗೆ ಕನ್ನಡ ಪರ ಸಂಘಟನೆಯಲ್ಲಿ ಸಕ್ರಿಯ ಹೋರಾಟದಲ್ಲಿ ಪಾಲ್ಗೊಳ್ಳುವ ಮೂಲಕ ಜನ ಸಾಮಾನ್ಯರಲ್ಲಿ ಉತ್ತಮ ಬಾಂಧÀವ್ಯ ಹೊಂದಿದ್ದರು. ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದು, ಆರ್ಯವೈಶ್ಯ ಮಂಡಳಿ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವಾರು ಮುಖಂಡರು ಇವರ ನಿಧÀನಕ್ಕೆ ಸಂತಾಪ ಸೂಚಿಸಿದ್ದಾರೆ.