ರವಿಬೆಳಗೆರೆಗೆ ಲಘು ಹೃದಯಾಘಾತ..!

 ಬೆಂಗಳೂರು: 

      ಹಿರಿಯ ಪತ್ರಕರ್ತ ರವಿಬೆಳಗೆರೆ ಅವರಿಗೆ ಸೆಪ್ಟೆಂಬರ್ 21 ರಂದು ರಾತ್ರಿ ಲಘು ಹೃದಯಾಘಾತವಾಗಿದೆ. ತಕ್ಷಣ ಕೆಂಗೇರಿ ಬಳಿಯ ಬಿ.ಜಿ.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ.

      ಹಾಯ್‍ಬೆಂಗಳೂರು ವಾರಪತ್ರಿಕೆಯ ಸಂಪಾದಕರೂ ಆಗಿರುವ ಇವರು, ಖಾಸಗಿ ವಾಹಿನಿಯಲ್ಲಿ ಕ್ರೈಂ ಡೈರಿಯ ನಿರೂಪಕರಿಗೆ ತಮ್ಮ ಸುಮಧುರವಾದ ಕಂಠದಾನದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ತಮ್ಮ ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸು ತ್ತಿದ್ದ ಪತ್ರಕರ್ತನನ್ನು ಕೊಲೆಗೆ ಯತ್ನಸಿದ್ದಾರೆ ಎಂಬ ಆರೋಪದ ಮೇಲೆ ಇವರನ್ನು ಪೊಲೀಸರು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link