ವಾಣಿವಿಲಾಸ ವಿದ್ಯಾಸಂಸ್ಥೆಯಲ್ಲಿ : ಶ್ರೀಕೃಷ್ಣನ ವೇಷಭೂಷಣ ಸ್ಪರ್ದೆ

ಹಿರಿಯೂರು :
                 ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಅಂಗವಾಗಿ ಏರ್ಪಡಿಸಲಾಗಿದ್ದ ಶ್ರೀಕೃಷ್ಣನ ವೇಷಭೂಷಣ ಸ್ಪರ್ದೆಯಲ್ಲಿ ವಿವಿಧ ಪುಟಾಣಿ ಮಕ್ಕಳು ಶ್ರೀ ಕೃಷ್ಣ ಹಾಗೂ ರುಕ್ಮಿಣಿ, ರಾಧೆ ವೇಷ ತೂಟ್ಟು ವಿಜೃಂಬಿಸಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರುಹನುಮಂತರಾಯಪ್ಪ, ಹಾಗೂ ವಿದ್ಯಾಸಂಸ್ಥೆ ಮುಖ್ಯಶಿಕ್ಷಕಿಯರುಗಳಾದ ಶ್ರೀಮತಿ ಹೇಮಲತ, ಹಾಗೂ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಮೊಹಸೀನ, ಹಾಗೂ ಮೊಬೀನಾ, ವಸಂತ, ಭಾಗ್ಯ ಸೇರಿದಂತೆ ಶಿಕ್ಷಕ-ಶಿಕ್ಷಕಿಯವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap