ವಿಧಾನಸಭಾಧ್ಯಕ್ಷರಿಗೆ ಪ್ರತಿಷ್ಠಿತ ಪ್ರಶಸ್ತಿಯ ಗರಿ…!

ಬೆಂಗಳೂರು: 

     ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆದ  ಸಮಾರಂಭದಲ್ಲಿ ಭಾರತೀಯ ಬುದ್ದಿಜೀವಿಗಳ ಸಮ್ಮೇಳನದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ‘ ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 

    ಛತ್ತೀಸ್ ಗಢದ ರಾಜ್ಯಪಾಲ ಬಿಸ್ವ ಭೂಷಣ್ ಹರಿಚರಣ್, ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರಾದ  ವಿ. ಗೋಪಾಲ್ ಗೌಡ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

     ಭಾರತೀಯ ಬುದ್ಧಿಜೀವಿಗಳ ಸಮ್ಮೇಳನವು ಪದಾಧಿಕಾರಿಗಳು, ಸದಸ್ಯರು ಮತ್ತು ಪೋಷಕರಾಗಿ ಸ್ಥಾನಗಳನ್ನು ಹೊಂದಿರುವ ಹಿರಿಯ ನ್ಯಾಯಾಧೀಶರು ಮತ್ತು ಅಧಿಕಾರಿಗಳನ್ನು ಒಳಗೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap