ಬುಕ್ಕಾಪಟ್ಟಣ
ಗ್ರಾಮದಲ್ಲಿ ಕಡೇ ಶ್ರಾವಣ ಮಾಸದ ಅಂಗವಾಗಿ ಬುಕ್ಕಾಪಟ್ಟಣ ಗ್ರಾಮದಲ್ಲಿರುವ ಶ್ರೀ ಪಾತಾಳಲಿಂಗೇಶ್ವರ ದೇವಸ್ಥಾನದಲ್ಲಿ, ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಹಾಗೂ ದೇವಸ್ಥಾನದ ಟ್ರಸ್ಟ್ ವತಿಯಿಂದ ಪೂಜೆಗೆ ಬಂದ ಭಕ್ತಾಧಿಗಳಿಗೆ ಅನ್ನ ಸಂತಪರ್ಣೆಯನ್ನು ಪ್ರಸಾದ ರೂಪದಲ್ಲಿ ನೀಡಲಾಯಿತು.
