ಶ್ರೀ ವಿಶ್ವಕರ್ಮ ಜಯಂತೋತ್ಸವ

ಶಿಗ್ಗಾವಿ :

     ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಶ್ರೀ ವಿಶ್ವಕರ್ಮ ಜಯಂತೋತ್ಸವದ ಅಂಗವಾಗಿ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಸಮಾಜ ಭಾಂದವರು ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸುವಮೂಲಕ ಭಕ್ತಿ ನಮನ ಸಲ್ಲಿಸಿದರು.ಶಂಕರಣ್ಣ ಬಡಿಗೇರ, ಕಾಳಪ್ಪ ಬಡಿಗೇರ, ನಿಂಗಪ್ಪ ಕಮ್ಮಾರ, ಡಿ.ಎಸ್.ಮಾಳಗಿ, ರಮೇಶಗೌಡ ಪಾಟೀಲ, ಜಗದೀಶ ಬಡಿಗೇರ, ಪ್ರಕಾಶ ಬಡಿಗೇರ, ಶಿವರುದ್ರಪ್ಪ ಬಡಿಗೇರ, ಶಾಂತಪ್ಪ ಕಮ್ಮಾರ ಮೌನೇಶ ಕಮ್ಮಾರ ಸೇರಿದಂತೆ ಮತ್ತಿತರರು ಇದ್ದರು.

             ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link