ಸರ್ವ ಪಕ್ಷದವರಿಂದ ಡಿಸಿಎಂ ಆಭಿಪ್ರಾಯ ಸಂಗ್ರಹ

ಬೆಂಗಳೂರು:

    ಬೆಂಗಳೂರು ನಗರದ  ಮಳೆಯಿಂದ ಮುಂಜಾಗ್ರತ ಕ್ರಮಗಳು, ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಉಪಮುಖ್ಯಮಂತ್ರಿ  ಚರ್ಚೆ ನಡೆಸಲಿದ್ದಾರೆ.

   ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಸಂಸದರು , ಶಾಸಕರು ಹಾಗೂ ಎಂಎಲ್​​​ಸಿಗಳು ಭಾಗಿ ಯಾಗಲಿದ್ದಾರೆ. ಸರ್ವ ಪಕ್ಷದ ನಾಯಕರುಗಳಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸ ಲಿದ್ದಾರೆ.  ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಅಲ್ಲದೇ ಸಭೆಯಲ್ಲಿ ಬಿಬಿಎಂಪಿ ಚುನಾವಣೆಗೆ ಕುರಿತಾಗಿ ಚರ್ಚಿಸುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ