ಸಿ.ಎಂ.ಹುದ್ದೆ ಖಾಲಿ ಇಲ್ಲ..!…

 ಚಿಕ್ಕಬಳ್ಳಾಪುರ:

      ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಂಸದ ಎಂ.ವೀರಪ್ಪಮೊಯ್ಲಿ ಅವರು ಹೇಳಿದರು.

      ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಆಯೋಜಿಸಿದ್ದ ‘ನಂದಿ ಸಂತೆ’ಗೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಐದು ವರ್ಷದ ವರೆಗೆ ಖಾಲಿ ಇಲ್ಲ. ಬೇರೆಯವರು ಮುಖ್ಯಮಂತ್ರಿ ಆಗಲ್ಲ’ ಮುಂದಿನ ಐದು ವರ್ಷಗಳ ಕಾಲ ಹೆಚ್.ಡಿ.ಕುಮಾರಸ್ವಾಮಿಯೇ ಮುಖ್ಯಮಂತ್ರಿ ಯಾಗಿರುತ್ತಾರೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರವು ನೂರು ದಿನಗಳ ಅವಧಿ ಪೂರೈಸಿದ್ದು, ಈ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದೆ ಎಂದು ಹೇಳಿದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap