ರಮೇಶ್ ಜಾರಕಿಹೊಳಿ ವಿರುದ್ಧ 600 ಕೋಟಿ ರೂ. ವಂಚನೆ ಆರೋಪ: ಕಾಂಗ್ರೆಸ್ ಟ್ವೀಟ್

ಬೆಂಗಳೂರು: ಸಹಕಾರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು 600 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ‘40% ಬಿಜೆಪಿಯ ಹಗರಣಗಳ ಸಾಲಿಗೆ ಮತ್ತೊಂದು ಅಕ್ರಮ ಸೇರ್ಪಡೆಯಾಗಿದೆ. ವಿಶ್ವದ ಅತಿ ಎತ್ತರದ ಮೂರ್ತಿ ʼಏಕತಾ ಪ್ರತಿಮೆಗೆʼ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ರಮೇಶ್ ಜಾರಕಿಹೊಳಿಯವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಂಪೆನಿ ಹೆಸರಲ್ಲಿ ನಡೆಯುತ್ತಿರುವ 600 ಕೋಟಿ ವಂಚನೆಗೆ ಇಡೀ ಸರ್ಕಾರವೇ ಬೆಂಬಲವಾಗಿ ನಿಂತಿದೆ. … Continue reading ರಮೇಶ್ ಜಾರಕಿಹೊಳಿ ವಿರುದ್ಧ 600 ಕೋಟಿ ರೂ. ವಂಚನೆ ಆರೋಪ: ಕಾಂಗ್ರೆಸ್ ಟ್ವೀಟ್