ವೇದಾದ್ರಿ(ಆಂಧ್ರಪ್ರದೇಶ):
ಟ್ರ್ಯಾಕ್ಟರ್-ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಆಂಧ್ರಪ್ರದೇಶದ ವೇದಾದ್ರಿಯಲ್ಲಿ ನಡೆದಿದೆ.
ಘಟನೆಯಲ್ಲಿ ಸಾವನ್ನಪ್ಪಿದವರು ತೆಲಂಗಾಣ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ವೇದಾದ್ರಿ ಗ್ರಾಮದಲ್ಲಿ ವಾಸವಾಗಿದ್ದ 20 ಜನರು ಟ್ರ್ಯಾಕ್ಟರ್ನಲ್ಲಿ ತಮ್ಮ ಊರಿನತ್ತ ತೆರಳುತ್ತಿದ್ದರು.
ದುರ್ಘಟನೆಯಲ್ಲಿ ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Tractor-lorry-acc.jpg)