ಸಿಎಂ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ನೇಮಕ

ಬೆಂಗಳೂರು

      ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಲಾಗಿದೆ.ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಮಹದೇವ ಪ್ರಕಾಶ್ ಅವರು ರಾಜಕೀಯ ವಿಶ್ಲೇಷಕರೂ, ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ . ನಗರದ ಮೈಕೋಲೇಔಟ್ ನಿವಾಸಿಯಾಗಿರುವ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link