ಡೆಹ್ರಾಡೂನ್:
ಹಠಾತ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ 40 ನಾಯಕರನ್ನು ಪಕ್ಷ ವಿರೋಧಿ ಚಟುವಟಿಕೆ ಆಧಾರದ ಮೇಲೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.
ಉತ್ತರಾಖಂಡ್ ನ ಬಿಜೆಪಿ ಪಕ್ಷದ ಸುಮಾರು 40 ಮಂದಿಯನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ರಜನೀಶ್ ಶರ್ಮಾ, ಮೀರಾ ರತುರಿ, ಮೋಹನ್ ಸಿಂಗ್ ಬಿಶ್ತ್, ಮಹೇಶ್ ಬಾಗ್ರಿ, ಪ್ರಮೀಲಾ ಯುನಿಯಲ್, ಭವನ್ ಸಿಂಗ್ ಉಚ್ಚಾಟನೆಗೊಂಡಿರುವ ಪ್ರಮುಖ ಸದಸ್ಯರಾಗಿದ್ದಾರೆ.
![](https://prajapragathi.com/wp-content/uploads/2019/09/uttarakhand_1484171423_618x347.gif)